ಕನ್ನಡ ಬಳಗದ ಸದಸ್ಯರ ಜೊತೆಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು,ಲಂಡನ್ ಕಾನೂನು ಮಂತ್ರಿರಾಬರ್ಟ್ ಬಕ್ಲಂಡ್,ಕೊರೊನ ಹರಡುತ್ತಿರುವ ಬಗ್ಗೆ ಹಾಗೂಯಾವ ರೀತಿ ಅದನ್ನು ನಿಭಾಯಿಸುತ್ತಿದ್ದೇವೆ ಎನ್ನುವುದನ್ನುವಿವರಿಸಿದರು. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಕೊರೊನ ನಿಗ್ರಹ ಮಾಡುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.