<p><strong>ಮಂಗಳೂರು: </strong> ಡಿವಿಜಿ ಬಳಗ ಪ್ರತಿಷ್ಠಾನ ವತಿಯಿಂದ ಸಾಹಿತಿ ಎ.ನರಸಿಂಹ ಭಟ್ ಅವರಿಗೆ ಡಿವಿಜಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಅವರಿಗೆ ಪ್ರಶಸ್ತಿ ಪತ್ರ ಹಾಗೂ ಡಿವಿಜಿ ಅವರ ಕೃತಿ ಸಂಪುಟ ಮತ್ತು ₹ 10 ಸಾವಿರ ನಗದು ನೀಡಿ ಅವರನ್ನು ಗೌರವಿಸಲಾಯಿತು.</p>.<p>ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಪ್ರಶಸ್ತಿ ಪ್ರದಾನ ಮಾಡಿದರು. ಡಿವಿಜಿ ಬಳಗ ಪ್ರತಿಷ್ಠಾನದ ಜಿ.ಎಸ್.ನಟೇಶ್ ಇದ್ದರು.</p>.<p>ಪ್ರಶಸ್ತಿ ಮೊತ್ತ ₹ 10ಸಾವಿರವನ್ನು ಡಿವಿಜಿ ಕೃತಿಗಳ ಪ್ರಕಟಣೆಗೆ ಎ.ನರಸಿಂಹ ಭಟ್ ಅವರು ಬಳಗಕ್ಕೆ ಹಸ್ತಾಂತರಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong> ಡಿವಿಜಿ ಬಳಗ ಪ್ರತಿಷ್ಠಾನ ವತಿಯಿಂದ ಸಾಹಿತಿ ಎ.ನರಸಿಂಹ ಭಟ್ ಅವರಿಗೆ ಡಿವಿಜಿ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಅವರಿಗೆ ಪ್ರಶಸ್ತಿ ಪತ್ರ ಹಾಗೂ ಡಿವಿಜಿ ಅವರ ಕೃತಿ ಸಂಪುಟ ಮತ್ತು ₹ 10 ಸಾವಿರ ನಗದು ನೀಡಿ ಅವರನ್ನು ಗೌರವಿಸಲಾಯಿತು.</p>.<p>ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್.ಮಹಾಬಲೇಶ್ವರ ಪ್ರಶಸ್ತಿ ಪ್ರದಾನ ಮಾಡಿದರು. ಡಿವಿಜಿ ಬಳಗ ಪ್ರತಿಷ್ಠಾನದ ಜಿ.ಎಸ್.ನಟೇಶ್ ಇದ್ದರು.</p>.<p>ಪ್ರಶಸ್ತಿ ಮೊತ್ತ ₹ 10ಸಾವಿರವನ್ನು ಡಿವಿಜಿ ಕೃತಿಗಳ ಪ್ರಕಟಣೆಗೆ ಎ.ನರಸಿಂಹ ಭಟ್ ಅವರು ಬಳಗಕ್ಕೆ ಹಸ್ತಾಂತರಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>