ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಫಲಶ್ರುತಿ | ಅತಿಥಿ ಪ್ರಾಧ್ಯಾಪಕರ ಗೌರವಧನ ಬಿಡುಗಡೆ: ಅಶ್ವತ್ಥನಾರಾಯಣ

Last Updated 8 ಮೇ 2020, 14:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಅತಿಥಿ ಪ್ರಾಧ್ಯಾಪಕರ 2019- 20ನೇ ಸಾಲಿನ ಬಾಕಿ ಗೌರವಧನವನ್ನು ಹಣಕಾಸು ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬಾಕಿ ಹಣ ಬಿಡುಗಡೆ ಸಂಬಂಧ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ಒಪ್ಪಿದ್ದು ಮುಂದಿನ ವಾರ ಉಪನ್ಯಾಸಕರಿಗೆ ನೀಡಲಾಗುವುದು. ಹಣ ಬಿಡುಗಡೆ ಮಾಡಿದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT