ಇಲ್ಲಿನಜೆ.ಪಿ.ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ನನಗೂ ಅವರಿಗೂ 35 ವರ್ಷಗಳಿಂದ ಪರಿಚಯ ಇತ್ತು, ಸಿದ್ದಾರ್ಥ ತುಂಬಾ ಒಳ್ಳೆಯ ಹುಡುಗನಾಗಿದ್ದು ಅವರಿಗೆ ಸಾಕಷ್ಟು ಆಸ್ತಿಯೂ ಇತ್ತು ೆಂದು ಹೇಳಿದರು. ಎಸ್.ಎಂ.ಕೃಷ್ಣ ನನಗಿಂತ ಒಂದು ವರ್ಷ ಹಿರಿಯರು. ಈಗ ಅವರು ಇದನ್ನು ಸಹಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿ ಬಂದಿದ್ದೇನೆ ಎಂದು ದೇವೇಗೌಡ ಹೇಳಿದರು.