ಈ ಆದೇಶ ಕೊರೊನಾ ಹೆಚ್ಚು ಬಾಧಿಸುತ್ತಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಾತ್ರ ಅನ್ವಯಸಲಿದೆ. ಕೊರೊನಾದಿಂದ ಬಾಧಿಸುತ್ತಿರುವ ರಾಜ್ಯ ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಗುಜರಾತ್, ತಮಿಳುನಾಡು, ದೆಹಲಿ ಮತ್ತು ಮಧ್ಯಪ್ರದೇಶ
ದಿಂದ ಬೆಂಗಳೂರು ಹಾಗೂ ಇತರೆಡೆಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.