ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ತಿಮ್ಮೇಗೌಡ, ಐಐಐಟಿ ಬೆಂಗಳೂರಿನ ನಿರ್ದೇಶಕ ಪ್ರೊ.ಸಡಗೋಪನ್, ಸೃಷ್ಠಿ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಅಂಡ್ ಡಿಸೈನ್ ಟೆಕ್ನಾಲಜಿಯ ಗೀತಾ ನಾರಾಯನ್ ಸೃಷ್ಠಿ, ಸೆಂಟರ್ ಫಾರ್ ಎಜುಕೇಷನಲ್ ಅಂಡ್ ಸೋಷಿಯಲ್ ಸ್ಟಡೀಸ್ನ ಅಧ್ಯಕ್ಷ ಡಾ.ಎಂ.ಕೆ ಶ್ರೀಧರ್ ಸಮಿತಿಯ ಸದಸ್ಯರಾಗಿದ್ದು, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್.ಎಂ ಕೋರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.