ಪರಿಹಾರ ವಿತರಣೆ: ಮಂಗಳವಾರ ಮೃತಪಟ್ಟ ಉದಯನಗರದ ಮೋಹಿನಿ ಹಾಗೂ ಕೊಡಿಯಾಲಬೈಲ್ ನ ಮುಕ್ತಾಬಾಯಿ ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ತಲಾ ₹೫ಲಕ್ಷ ಪರಿಹಾರಧನದ ಚೆಕ್ ವಿತರಿಸಿದರು.
ಈ ಮಧ್ಯೆ ಬುಧವಾರ ಬೆಳಿಗ್ಗೆ ಕೆಲಕಾಲ ಬಿಸಿಲಿನ ವಾತಾವರಣ ಇತ್ತು. ಆದರೆ, ಮತ್ತೆ ದಟ್ಟ ಮೋಡ ಕವಿದಿದ್ದು, ಮಳೆಯಾಗುವ ಸಾಧ್ಯತೆ ಇದೆ.