ಮನೆಯಲ್ಲಿ ಎರಡು ತಿಂಗಳು ದೊಡ್ಡ ಮೊತ್ತದ ಹಣ ಇಟ್ಟುಕೊಂಡಿದ್ದ ಶ್ರೀನಿವಾಸ ಗೌಡ, ಅವರಿಗೆ ಹಣ ನೀಡಿದ್ದಾರೆನ್ನಲಾದ ಶಾಸಕರಾದ ಅಶ್ವತ್ಥ ನಾರಾಯಣ, ಎಸ್.ಆರ್. ವಿಶ್ವನಾಥ ಹಾಗೂ ಮಾಜಿ ಶಾಸಕ ಸಿ.ಪಿ ಯೋಗೀಶ್ವರ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.