‘ಲೋಕಸಭೆ ಚುನಾವಣೆಯಲ್ಲಿ ಭಾರಿ ಸೋಲಿನ ಬಳಿಕವಾದರೂ ತಾಳ್ಮೆ, ವಿವೇಚನೆ ಪ್ರದರ್ಶಿಸಬೇಕಿತ್ತು. ಅಭ್ಯರ್ಥಿ ಆಯ್ಕೆ ಹಾಗೂ ಪ್ರಚಾರದ ವಿಷಯದಲ್ಲಿ ಭಾಗಿಯಾಗದ ಸುಮಾರು 300 ಪದಾಧಿಕಾರಿಗಳಿದ್ದ ಪ್ರದೇಶ ಕಾಂಗ್ರೆಸ್ ಸಮಿತಿಯನ್ನು ವಿಸರ್ಜನೆ
ಮಾಡುವ ಹಾಗೂ ನಮ್ಮ ಸೋಲಿಗೆ ಜೆಡಿಎಸ್ ಕಾರಣ ಎಂದು ಬಹಿರಂಗ ಹೇಳಿಕೆ ನೀಡುವ ಅನಿವಾರ್ಯ ಇತ್ತೇ’ ಎಂದೂ ಅವರು ಪ್ರಶ್ನಿಸಿದ್ದಾರೆ.