ಅನರ್ಹಗೊಂಡಿರುವ ಕಾಂಗ್ರೆಸ್ನ ಪ್ರತಾಪಗೌಡ ಪಾಟೀಲ, ಬಿ.ಸಿ. ಪಾಟೀಲ, ಶಿವರಾಮ ಹೆಬ್ಬಾರ, ಎಸ್.ಟಿ. ಸೋಮಶೇಖರ್, ಬಿ.ಎ. ಬಸವರಾಜ್, ಮುನಿರತ್ನ, ಆನಂದ್ಸಿಂಗ್, ಸುಧಾಕರ್, ಎಂಟಿಬಿ ನಾಗರಾಜ್, ರೋಷನ್ ಬೇಗ್, ಶ್ರೀಮಂತ ಪಾಟೀಲ್, ಜೆಡಿಎಸ್ನ ಎಚ್.ವಿಶ್ವನಾಥ್, ಕೆ.ಗೋಪಾಲಯ್ಯ, ಕೆ.ಸಿ. ನಾರಾಯಣಗೌಡ ಹಾಗೂ ಪಕ್ಷೇತರರಾದ ಆರ್.ಶಂಕರ್ ಮೇಲ್ಮನವಿ ಸಲ್ಲಿಸಿದ್ದಾರೆ.