ಡಿಕೆಶಿ ಅವರ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ ಡಿಸೆಂಬರ್ 10ಕ್ಕೆ ಮುಂದೂಡಿದರು. ಇದೇ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಅವರೂ ಕೋರ್ಟ್ಗೆ ಬಂದಿದ್ದರು. ಇಬ್ಬರೂ ಕೆಲಕಾಲ ಮಾತುಕತೆ ನಡೆಸಿದರು.