ಕಾಮ, ಕ್ರೋಧ, ಮದ, ಮಾತ್ಸರ್ಯ, ಮೋಹ, ಲೋಭ ಮೀರಿದವರು ಸ್ವಾಮೀಜಿಗಳಾಗಬೇಕು. ಆದರೆ, ಕೆಲ ಸ್ವಾಮೀಜಿಗಳಿಗೆ ಅಧಿಕಾರದ ಮೋಹ ಏಕೆ ಎಂದು ತಿಳಿಯುತ್ತಿಲ್ಲ. ಯಾರೋ ಒಬ್ಬರು ಸ್ವಾಮೀಜಿ ಹೇಳಿದ್ದಕ್ಕೆಯಡಿಯೂರಪ್ಪನವರು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಇಂತಹ ದುರ್ಬಲ ಮನಸ್ಥಿತಿಯುಳ್ಳ ಮುಖ್ಯಮಂತ್ರಿಯಿಂದ ಅಭಿವೃದ್ಧಿ ಸಾಧ್ಯವೇ? ಎಂದರು.