ಕಾಂಗ್ರೆಸ್ನ ನಿಲುವನ್ನು ಪತ್ರಿಕಾಗೋಷ್ಠಿಯಲ್ಲಿ ಟೀಕಿಸಿದ ಅವರು, ‘ರಾಜ್ಯದ 27 ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಆದರೆ, ದಾವಣಗೆರೆಯಲ್ಲಿ ಮಾತ್ರ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದು ಕಾಂಗ್ರೆಸ್ಗೆ ಆಸಕ್ತಿ ಇಲ್ಲ ಎಂಬುದನ್ನು ಬಿಂಬಿಸುತ್ತದೆ. ಜೆಡಿಎಸ್ ಮುಖಂಡರು ಆರೋಪಿಸಿದಂತೆ ಇವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ’ ಎಂದರು.