ಅದೇ ರೀತಿ, ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ನೇಮಕಾತಿ ಸಮಿತಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ (ಚೇರ್ಮನ್), ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಮಹಾದೇವಪ್ಪ (ರಾಜ್ಯಪಾಲರ ನಾಮನಿರ್ದೇಶಿತ ಸದಸ್ಯ), ಯುಜಿಸಿ ಮಾಜಿ ಸದಸ್ಯ ಪ್ರೊ.ವಿ.ಎಸ್. ಚೌಹಾಣ (ಯುಜಿಸಿ ನಾಮನಿರ್ದೇಶಿತ ಸದಸ್ಯ),ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಜೋಗನ್ ಶಂಕರ್ (ಸಿಂಡಿಕೇಟ್ ಸದಸ್ಯ) ಇದ್ದಾರೆ.