ಜ್ವರ, ಶೀತ, ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ ಎಂದು ಜನರಿಗೆ ಮನವಿ ಮಾಡಿರುವ ಅವರು, ‘ಕೆಲವು ಪತ್ರಿಕೆಗಳ ವರದಿಯಂತೆ ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ.ಅಮಾಡಿದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ. ಜ್ವರ, ಶೀತ, ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ. ಅನುಮಾನ ಬಂದರೆ ಆರೋಗ್ಯ ಇಲಾಖೆ ಸಂಪರ್ಕಿಸಿ ಸರಿಯಾದ ಕ್ರಮದಲ್ಲಿ ಕೊರೊನಾ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಟ್ವೀಟಿಸಿದ್ದಾರೆ.