<p><strong>ಬೆಂಗಳೂರು: </strong>ರಾಜ್ಯದ ವಿವಿಧೆಡೆ ಕೋವಿಡ್-19ಗೆ ಸಂಬಂಧಿಸಿದಂತೆ ಗುರುವಾರ ಕಂಡು ಬಂದ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.</p>.<p>ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿ ಮಾರ್ಚ್ 24ರಿಂದ ಏ.8ರ ವರೆಗೆ ನಡೆಯಬೇಕಿದ್ದ ದನಗಳ ಜಾತ್ರೆ, ರಥೋತ್ಸವ ರದ್ದು.</p>.<p>ಬ್ಯಾಡಗಿ:ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆ ಏ.1ರವರೆಗೆ ಬಂದ್.</p>.<p>ಶಿಡ್ಲಘಟ್ಟ:ಕೊರೊನಾ ಭೀತಿಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿರುವ ಮಾಲ್ಡೊವಾ ದೇಶದಲ್ಲಿ ರಾಜ್ಯದ 10 ವಿದ್ಯಾರ್ಥಿಗಳು ಸಿಲುಕಿದ್ದಾರೆ.</p>.<p>ನಾಗಮಂಗಲ: ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ತಮ್ಮ ಯಾತ್ರೆಯನ್ನು ಎರಡು ವಾರಗಳವರೆಗೆ ಮುಂದೂಡಬೇಕು ಎಂದು ಮಠ ಮನವಿ ಮಾಡಿದೆ.</p>.<p>ಉಡುಪಿ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದ ವಿವಿಧೆಡೆ ಕೋವಿಡ್-19ಗೆ ಸಂಬಂಧಿಸಿದಂತೆ ಗುರುವಾರ ಕಂಡು ಬಂದ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.</p>.<p>ಕುಣಿಗಲ್ ತಾಲ್ಲೂಕಿನ ಎಡೆಯೂರು ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿ ಮಾರ್ಚ್ 24ರಿಂದ ಏ.8ರ ವರೆಗೆ ನಡೆಯಬೇಕಿದ್ದ ದನಗಳ ಜಾತ್ರೆ, ರಥೋತ್ಸವ ರದ್ದು.</p>.<p>ಬ್ಯಾಡಗಿ:ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇಲ್ಲಿಯ ಮೆಣಸಿನಕಾಯಿ ಮಾರುಕಟ್ಟೆ ಏ.1ರವರೆಗೆ ಬಂದ್.</p>.<p>ಶಿಡ್ಲಘಟ್ಟ:ಕೊರೊನಾ ಭೀತಿಯಿಂದ ರೆಡ್ ಅಲರ್ಟ್ ಘೋಷಣೆ ಮಾಡಿರುವ ಮಾಲ್ಡೊವಾ ದೇಶದಲ್ಲಿ ರಾಜ್ಯದ 10 ವಿದ್ಯಾರ್ಥಿಗಳು ಸಿಲುಕಿದ್ದಾರೆ.</p>.<p>ನಾಗಮಂಗಲ: ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ತಮ್ಮ ಯಾತ್ರೆಯನ್ನು ಎರಡು ವಾರಗಳವರೆಗೆ ಮುಂದೂಡಬೇಕು ಎಂದು ಮಠ ಮನವಿ ಮಾಡಿದೆ.</p>.<p>ಉಡುಪಿ: ಜಿಲ್ಲೆಯಲ್ಲಿ ಮತ್ತೆ ಮೂವರಲ್ಲಿ ಶಂಕಿತ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>