ಮನೆಗೆ ಬಂದಿರುವ ಗೌರವ್ ಪ್ರತಿಕ್ರಿಯಿಸಿ ‘ಡ್ರೀಮ್ ವರ್ಲ್ಡ್ ಹಡಗಿನ ಮುಖ್ಯಸ್ಥರು ಪ್ರವಾಸಿಗರ ಸುರಕ್ಷತೆ ಮತ್ತು ಆರೋಗ್ಯಕ್ಕೆ ಹೆಚ್ಚಿನ ಕಾಳಜಿ ವಹಿಸಿದ್ದು, ನನನ್ನು ಭಾರತಕ್ಕೆ ಕಳುಹಿಸಲು ವಿಶೇಷವಾಗಿ ಸಹಕರಿಸಿದ್ದಾರೆ. ಹಾಂಕಾಂಗ್ನಿಂದ ಹೆಚ್ಚಿನ ದೇಶಗಳಿಗೆ ತೆರಳುವ ವಿಮಾನಗಳು ರದ್ದಾಗಿರುವುದರಿಂದ ಆದೇಶದ ಸಿಬಂದಿಗಳ ಎಲ್ಲಾ ರಕ್ಷಣೆಯನ್ನು ಕಂಪನಿ ವಹಿಸಿಕೊಂಡಿದ್ದು, ಸೋಮವಾರ ನನ್ನನ್ನು ಮತ್ತು ನ್ನೊಬ್ಬರು ಸಿಬ್ಬಂದಿಯನ್ನು ಮುಂಬೈ ಮಾರ್ಗವಾಗಿ ಕಳುಹಿಸಿಕೊಟ್ಟಿದ್ದರು’ ಎಂದರು.