ಜನರಿಗೆ ಉಚಿತವಾಗಿ ಶುದ್ದ ಕುಡಿಯುವ ಘಟಕದ ನೀರನ್ನು ನೀಡಬೇಕೆಂದು ಶಾಸಕರ ಮಾಡಾಳ್ ವೀರುಪಾಕ್ಷಪ್ಪ ಸಭೆಯಲ್ಲಿ ಒತ್ತಾಯಿಸಿದರು. ಇದೇ ಮಧ್ಯಪ್ರವೇಶಿಸಿದ ಸಂಸದ ಸಿದ್ದೇಶ್ವರ್, ಹಣ ನಿಮ್ಮಪ್ಪನ ಮನೆಯಿಂದ ಕೊಡುತ್ತೀಯಾ? ಎಂದು ಪ್ರಶ್ನೆಸಿದರು.
ಸಂಸದರ ಮಾತಿಗೆ ತಿರುಗೇಟು ನೀಡಿದ ವೀರುಪಾಕ್ಷಪ್ಪ ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯಾ ಎಂದು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದು ಸಚಿವರುಗಳ ಎದುರೇ ಶಾಸಕ- ಸಂಸದ ಹೊಡೆದಾಟಕ್ಕೆ ನಿಂತರು.