'ರೈತರು ಬೆಳೆದ ಬೆಳೆ ನಷ್ಟವಾಗಿದೆ. ಕೋಳಿ, ಹೈನುಗಾರಿಕೆಗೆ ತೀವ್ರ ಹೊಡೆತ ಬಿದ್ದಿದೆ. ಬೀದಿಬದಿ ವ್ಯಾಪಾರ, ದೊಡ್ಡ ವ್ಯವಹಾರಕ್ಕೂ ಪೆಟ್ಟು ಬಿದ್ದಿದೆ. ಅವರ ನೆರವಿಗೂ ಸರ್ಕಾರ ಬರಬೇಕು. ಈಗಾಗಲೇ ಬ್ಯಾಂಕ್, ಐ.ಟಿ, ಜಿಎಸ್ಟಿ ಒತ್ತಡ ಹೆಚ್ಚುತ್ತಿದೆ. ಸಾಲ, ತೆರಿಗೆ ಮರುಪಾವತಿಗೆ ಒತ್ತಾಯ ಹಾಕಲಾಗುತ್ತದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು' ಎಂದರು.