<figcaption>""</figcaption>.<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ 981 ಸೇರಿದಂತೆ ಸೋಮವಾರ ಒಂದೇ ದಿನ ರಾಜ್ಯದಲ್ಲಿ 1843 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 25,317ಕ್ಕೆ ತಲುಪಿದೆ.</p>.<p>ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಸೋಮವಾರ 30 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾವಿಗೀಡಾದವರ ಸಂಖ್ಯೆ 401ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 278 ಸೇರಿದಂತೆ 680 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಒಟ್ಟು 10,527 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.</p>.<p>ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,385ಕ್ಕೆ ಏರಿಕೆಯಾಗಿದೆ. ರಾಜ್ಯದ 29 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಪ್ರಕರಣಗಳು ದೃಢಪಟ್ಟಿವೆ.</p>.<p>ಉಳಿದಂತೆ, ಹಾವೇರಿಯಲ್ಲಿ 99, ಉತ್ತರ ಕನ್ನಡದಲ್ಲಿ 81, ಬೆಂಗಳೂರು ಗ್ರಾಮಾಂತರ 68 ಪ್ರಕರಣಗಳು ದೃಢಪಟ್ಟಿವೆ.</p>.<p class="rtecenter"><strong>ಹೊಸ ಪ್ರಕರಣಗಳ ಜಿಲ್ಲಾವರು ಮಾಹಿತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ಬೆಂಗಳೂರಿನಲ್ಲಿ 981 ಸೇರಿದಂತೆ ಸೋಮವಾರ ಒಂದೇ ದಿನ ರಾಜ್ಯದಲ್ಲಿ 1843 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 25,317ಕ್ಕೆ ತಲುಪಿದೆ.</p>.<p>ಸೋಂಕಿನಿಂದ ಬಳಲುತ್ತಿದ್ದವರಲ್ಲಿ ಸೋಮವಾರ 30 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಾವಿಗೀಡಾದವರ ಸಂಖ್ಯೆ 401ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ 278 ಸೇರಿದಂತೆ 680 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಒಟ್ಟು 10,527 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.</p>.<p>ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,385ಕ್ಕೆ ಏರಿಕೆಯಾಗಿದೆ. ರಾಜ್ಯದ 29 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಪ್ರಕರಣಗಳು ದೃಢಪಟ್ಟಿವೆ.</p>.<p>ಉಳಿದಂತೆ, ಹಾವೇರಿಯಲ್ಲಿ 99, ಉತ್ತರ ಕನ್ನಡದಲ್ಲಿ 81, ಬೆಂಗಳೂರು ಗ್ರಾಮಾಂತರ 68 ಪ್ರಕರಣಗಳು ದೃಢಪಟ್ಟಿವೆ.</p>.<p class="rtecenter"><strong>ಹೊಸ ಪ್ರಕರಣಗಳ ಜಿಲ್ಲಾವರು ಮಾಹಿತಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>