ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಆಯುಕ್ತರ ಕಚೇರಿ ಜಪ್ತಿಗೆ ಆದೇಶ

Last Updated 11 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ಮೈಸೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಭೂಸ್ವಾಧೀನಕ್ಕಾಗಿ ನಾಲ್ವರು ಭೂಮಾಲೀಕರಿಗೆ ಹೆಚ್ಚುವರಿ ಭೂಪರಿಹಾರ ₹ 8.83 ಕೋಟಿ ನೀಡದಿರುವುದಕ್ಕೆ ಪಾಲಿಕೆ ಆಯುಕ್ತರ ಕಚೇ ರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲು ಇಲ್ಲಿನ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಲಯದ ಸಿಬ್ಬಂದಿ ಆದೇಶದ ಪ್ರತಿ ಹಿಡಿದು ಸೋಮವಾರ ಆಯುಕ್ತರ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಹೊರಗಡೆ ಹಾಕಿದರು. ಈ ವೇಳೆ ಅಧಿಕಾರಿಗಳು 60 ದಿನಗಳ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಬಳಿಕ ಜಪ್ತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT