‘ಶಾಸಕರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆಯೇ ಇಲ್ಲವೇ ಎಂಬುದನ್ನು ಮಧ್ಯರಾತ್ರಿ 12ರ ಒಳಗಾಗಿ ಇತ್ಯರ್ಥ ಮಾಡಲು ಸಾಧ್ಯವಿಲ್ಲ. ವಿಚಾರಣೆ ಬಳಿಕವೇ ರಾಜೀನಾಮೆ ಅಂಗೀಕರಿಸಬೇಕು. ಜತೆಗೇ, ಶಾಸಕರವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆಯಾಗಿದ್ದು, ಮೊದಲು ಅದನ್ನು ವಿಚಾರಣೆ ಮಾಡಬೇಕು,’ ಎಂದು ಸ್ಪೀಕರ್ ಕೋರ್ಟ್ಗೆ ತಿಳಿಸಿದ್ದಾರೆ.