'ರಾಜ್ಯದಿಂದ ಹೊರಗೆ ತೆರಳಿರುವ ಹಾಗೂ ನೆರೆ ರಾಜ್ಯ ಮತ್ತು ಕಂಟೈನ್ಮೆಂಟ್ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತಿದ್ದರೆ ಅವರಿಗೆ ಜೂನ್ 25ರಂದು ಆರಂಭವಾಗುವ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಾರಣಾಂತರಗಳಿಂದ ಪರೀಕ್ಷೆಗೆ ಹಾಜರಾಗಿದ್ದರೆ, ಪೂರಕ ಪರೀಕ್ಷೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸಲಾಗುವುದು. ಅದು ಅವರ ಮೊದಲ ಪ್ರಯತ್ನ ಎಂದು ಪರಿಗಣಿಸಲಾಗುವುದು' ಎಂದು ವಿವರಿಸಿದರು.