ಬೆಂಗಳೂರಿನಲ್ಲಿ 29 ಮಂದಿ, ದಕ್ಷಿಣ ಕನ್ನಡದಲ್ಲಿ 8 ಮಂದಿ, ಮೈಸೂರಿನಲ್ಲಿ 4 ಮಂದಿ, ಬೀದರ್ನಲ್ಲಿ 3 ಮಂದಿ, ಗದಗ, ಚಿಕ್ಕಬಳ್ಳಾಪುರ, ಕಲಬುರ್ಗಿ ಹಾಗೂ ಧಾರವಾಡದಲ್ಲಿ ತಲಾ ಇಬ್ಬರು, ಬಳ್ಳಾರಿ, ಹಾವೇರಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ರಾಯಚೂರಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಇವರಲ್ಲಿ ಬಹುತೇಕರು 50 ವರ್ಷ ಮೇಲ್ಪಟ್ಟವರಾಗಿದ್ದು, ವಿವಿಧ ಕಾಯಿಲೆಗಳಿಂದಲೂ ಬಳಲುತ್ತಿದ್ದರು.