ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ಹಾಗೂ ಸಂಚಾರ ವಿಭಾಗದ ಡಿಸಿಪಿಗಳ ಕಚೇರಿ ಇದೇ ಕೇಂದ್ರದಲ್ಲಿದೆ. ಇಲ್ಲಿಯ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಇರುವ ಮಾಹಿತಿ ಇದ್ದು, ಹೀಗಾಗಿಯೇ ಬೆಳಿಗ್ಗೆಯೇ ಕೇಂದ್ರಕ್ಕೆ ಬಂದಿದ್ದ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಕೇಂದ್ರವನ್ನು ಸೀಲ್ಡೌನ್ ಮಾಡಿಸಿ ಹೋಗಿದ್ದಾರೆ.