‘ಜನರು ಕೂಡ ವದಂತಿಗಳಿಗೆ ಕಿವಿಗೊಡಬಾರದು. ಮಕ್ಕಳಲ್ಲಿ ಜ್ವರ ಸೇರಿದಂತೆ ಅನಾರೋಗ್ಯ ಲಕ್ಷಣಗಳು ಕಾಣಿಸಿಕೊಂಡಲ್ಲಿ ಶಾಲೆಗೆ ಕಳುಹಿಸಬಾರದು ಎಂದಿರುವ ಅವರು, ಶಂಕಿತರಿಗೆ ಚಿಕಿತ್ಸೆ ನೀಡಲು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಪ್ರಾರಂಭಿಸಲಾಗಿದೆ. ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಸ್ವಯಂ ವರದಿ ಮಾಡಿಕೊಂಡು, ತಪಾಸಣೆಗೆ ಒಳಪಡಬೇಕು’ ಎಂದು ತಿಳಿಸಿದ್ದಾರೆ.