‘ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಬಾರದೆ ಅವರ ಮೇಲೆಯೇ ಯುದ್ಧ ನಡೆಸುವ ಸರ್ಕಾರಗಳ ಪರ ನಿಲ್ಲಲು ಹೇಗೆ ಸಾಧ್ಯ. ಸಂತ್ರಸ್ತರ ಪರಿಹಾರ ಕಾರ್ಯದಲ್ಲೂ ರಾಜಕೀಯ ಮಾಡುವ, ನೈಜ ಫಲಾನುಭವಿಗಳನ್ನು ಬಿಟ್ಟು ಮತದಾರರಿಗೆ ಮಾತ್ರ ದಿನಸಿ ಕಿಟ್ ವಿತರಿಸಿದ ಸರ್ಕಾರವನ್ನು ಬೆಂಬಲಿಸಬೇಕಾ’ ಎಂದು ಪಕ್ಷದದಕ್ಷಿಣ ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಎನ್. ಉಮೇಶ್ ಮತ್ತು ಉತ್ತರ ಜಿಲ್ಲಾ ಸಮಿತಿ ಕಾರ್ಯದರ್ಶಿಎನ್. ಪ್ರತಾಪಸಿಂಹ ಪ್ರಶ್ನಿಸಿದ್ದಾರೆ.