ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರ ರಚನೆಗೆ ಸಂಖ್ಯಾಬಲದ ಸಮಸ್ಯೆ ಎದುರಾಗದು: ಶ್ರೀರಾಮುಲು

Last Updated 16 ಮೇ 2018, 9:11 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರ ರಚನೆಗೆ ಸಂಖ್ಯಾಬಲದ ಸಮಸ್ಯೆ ಎದುರಾಗದು ಎಂದು ಬಿಜೆಪಿ ಮುಖಂಡ ಸಂಸದ ಬಿ. ಶ್ರೀರಾಮುಲು ಹೇಳಿದರು.

ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆರೋಪಿಸಿದಂತೆ ನಾವು ಯಾವುದೇ ‘ಕುದುರೆ ವ್ಯಾಪಾರ’ಕ್ಕೆ ಕೈಹಾಕಿಲ್ಲ ಎಂದ ಅವರು, ಅಗತ್ಯವಿರುವ ಶಾಸಕರನ್ನು ಜತೆಗೂಡಿಸುವ ಯಾವ ಜವಾಬ್ದಾರಿಯನ್ನೂ ನಾನು ಹೊತ್ತಿಲ್ಲ ಎಂದಷ್ಟೇ ಹೇಳಿ ತೆರಳಿದರು.

* ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT