ತಾಲ್ಲೂಕಿನ ಗದ್ದಿಗೆ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿ ಮಾತನಾಡಿದರು. ‘ಈ ಭಾಗದ ಗ್ರಾಮಗಳ ಅಭಿವೃದ್ಧಿ ಮತ್ತು ಅಚ್ಚುಕಟ್ಟು ಪ್ರದೇಶದ ನಾಲಾಭಿ ವೃದ್ಧಿಗಳಿಗೆ ಆದ್ಯೆತೆ ನೀಡಿ ಕಾಮಗಾರಿ ನಡೆಸಿದ್ದೇನೆ. ಅಲ್ಲದೆ, ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೆರೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಲಭ್ಯವಾಗುವ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.