‘ಸಿದ್ದರಾಮಯ್ಯ ಅವರ ಮನಸ್ಥಿತಿ ಇಷ್ಟು ಕೆಳಮಟ್ಟಕ್ಕೆ ಹೋಗಬಹುದೆಂದು ಭಾವಿಸಿರಲಿಲ್ಲ. ನನಗೆ ಮದ್ಯಪಾನದ ಅಭ್ಯಾಸವಿಲ್ಲ. ಇದು ಕ್ಷೇತ್ರದ ಜನರಿಗೂ ಗೊತ್ತು. ಕುಡಿದು ತೂರಾಡುತ್ತಿದ್ದವರು ಯಾರು ಎಂಬುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ. ಟೋಲ್ಗೇಟ್ ನಲ್ಲಿರುವ ಸಿಸಿಟಿವಿ ಕ್ಯಾಮರಾ ಕೂಡ, ಅಪಘಾತಕ್ಕೆ ಕಾರಣ ಕಾರು ಚಾಲಕ ಎಂದು ಸಾಕ್ಷ್ಯ ನೀಡಿದೆ. ಅದೂ ಅರಿವಿಲ್ಲವೆಂದರೆ ಅವರು ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಿದ್ದು ದುರ್ದೈವ’ ಎಂದು ಟೀಕಿಸಿದರು.