ಚಿಕ್ಕಮಗಳೂರಿನಲ್ಲಿರುವ ದತ್ತ ಪೀಠವು ಸಂಪೂರ್ಣವಾಗಿ ಮುಕ್ತವಾಗಬೇಕು ಎನ್ನುವ ಉದ್ದೇಶದಿಂದ ದತ್ತ ಮಾಲೆ ಅಭಿಯಾನವನ್ನು ಪ್ರತಿವರ್ಷ ಹಮ್ಮಿಕೊಳ್ಳುತ್ತಿದ್ದೇವೆ. ನ್ಯಾಯಾಲಯದಲ್ಲಿ ಹಾಗೂ ಜನತಾ ನ್ಯಾಯಾಲಯದಲ್ಲಿ ಸಂಪೂರ್ಣ ವಿಶ್ವಾಸವಿದ್ದು, ಆದಷ್ಟು ಬೇಗ ದತ್ತ ಪೀಠ ಮುಕ್ತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.