ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಧಾನಸಭೆಯಲ್ಲಿವಿಶ್ವಾಸ ಮತ ಗೆಲ್ಲಲಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದ ಶಾಸಕರು ಪಕ್ಷಕ್ಕಾಗಿ ಬಹಳ ವರ್ಷಗಳ ಕಾಲ ದುಡಿದಿದ್ದಾರೆ. ತಮ್ಮ ಕ್ಷೇತ್ರಗಳಲ್ಲಿ ಹುಲಿಯ ಹಾಗೆ ಹೋರಾಟ ನಡೆಸಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
DK Shivakumar, Congress: I have confidence on all our MLAs. They have been elected from Congress party & they have been there for a long period. They have fought like tigers in their domain. #Karnatakapic.twitter.com/95OrAqUUy6