ಹಿಂದೆ ಜೂನ್ 1ಕ್ಕೆ ದೇವಸ್ಥಾನಗಳನ್ನು ತೆರೆಯಲು ನಿರ್ಧರಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರದ ನೂತನ ಮಾರ್ಗಸೂಚಿಯಂತೆ ಜೂನ್ 8ಕ್ಕೆ ಮುಂದೂಡಲಾಗಿದ್ದು, ಭಕ್ತರು ಸಹಕರಿಸಬೇಕು.ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆಭಕ್ತರು ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ದೇವರ ದರ್ಶನ ಪಡೆಯಬೇಕು ಎಂದು ಸಚಿವ ಕೋಟ ಮನವಿ ಮಾಡಿದರು.