ಬೆಂಗಳೂರು: ಕೊರೊನಾದಿಂದಾಗಿ ವಿಧಾನ ಪರಿಷತ್ನ ಸದಸ್ಯೆ ಜಯಮಾಲಾ ಅವರ ಪುತ್ರಿಲಂಡನ್ ವಿಮಾನ ನಿಲ್ದಾಣದಲ್ಲಿ, ಡಾ.ವೈ.ಎ.ನಾರಾಯಣಸ್ವಾಮಿ ಅವರ ಪುತ್ರ ಪ್ಯಾರಿಸ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದರೆ. ಆರ್.ಬಿ.ತಿಮ್ಮಾಪೂರ ಅವರ ಪುತ್ರಿ ಬುಧವಾರವಷ್ಟೇ ಲಂಡನ್ನಿಂದ ನಗರಕ್ಕೆ ಹಿಂದಿರುಗಿದ್ದಾರೆ. ಈ ಸಂದರ್ಭದಲ್ಲಿ ವಿಮಾನ ನಿಲ್ದಾಣಗಳನ್ನೇ ಮುಚ್ಚಿಬಿಟ್ಟರೆ ಹೇಗೆ? ಎಂಬ ಪ್ರಶ್ನೆ ಪರಿಷತ್ನಲ್ಲಿ ಚರ್ಚೆಗೆ ಗ್ರಾಸವಾಯಿತು.