ಕಾಯ್ಕಿಣಿ ಅವರ ವಿವಿಧ ಕಥಾ ಸಂಕಲನಗಳಲ್ಲಿರುವ ಮುಂಬೈ ಕುರಿತ ಕಥೆಗಳ ಆಯ್ದ ಕೃತಿ ಇದಾಗಿದ್ದು, ತೇಜಸ್ವಿನಿ ನಿರಂಜನ ಅವರು ಇಂಗ್ಲಿಷ್ಗೆ ಅನುವಾದಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಇನ್ನು ಎರಡು ಸುತ್ತುಗಳು ಬಾಕಿ ಇದ್ದು, 16 ಕೃತಿಗಳು ಮೊದಲ ಸುತ್ತಿಗೆ ಆಯ್ಕೆಯಾಗಿವೆ. ವಿಜೇತವಾಗುವ ಕೃತಿ ₹18 ಲಕ್ಷ ಬಹುಮಾನ ಗೆಲ್ಲಲಿದೆ.