ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎರಡು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಬಸವರಾಜ ಶಿವಣ್ಣನವರನ್ನು ಗೆಲ್ಲಿಸಿ, ಅವರಿಗೆ ಟಿಕೆಟ್ ನೀಡುವುದು ಗ್ಯಾರಂಟಿ ಎಂದು ಸಾರ್ವಜನಿಕರ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಆದರೆ, ಏಕಾಏಕಿ ಅವರ ಹೆಸರು ಪಟ್ಟಿಯಿಂದ ಕಾಣೆಯಾಗಿರುವುದು ಸಾವಿರಾರು ಕಾರ್ಯಕರ್ತರನ್ನು ಅಸಮಾಧಾನಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.