ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿದ ಪ್ರಧಾನಿ ಕಾರ್ಯಾಲಯ

ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬ
Last Updated 4 ಮಾರ್ಚ್ 2018, 17:11 IST
ಅಕ್ಷರ ಗಾತ್ರ

ತುಮಕೂರು: ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬದ ಸಮಾರೋಪ ಕಾರ್ಯಕ್ರಮದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಯುವಶಕ್ತಿ ಆಸ್ಪೋಟನ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದ್ದು, ಭಾಷಣದ ಪ್ರಮುಖ ಅಂಶಗಳನ್ನು ಪ್ರಧಾನಿ ಕಾರ್ಯಾಲಯ ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯಲ್ಲೂ ರಿಟ್ವೀಟ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT