‘ರಾಜ್ಯದ ಹಲವೆಡೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ, ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಕೊಲೆ ಯತ್ನ, ಮಂಗಳೂರಿನಲ್ಲಿ ವ್ಯವಸ್ಥಿತ ಹಿಂಸಾಚಾರಕ್ಕೆ ಈ ಸಂಘಟನೆಗಳೇ ಕಾರಣ. ಇವುಗಳು ನಡೆಸುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಮಾಹಿತಿ ಇದೆ. ಹಿಂದಿನ ಕಾಂಗ್ರೆಸ್ ಸರ್ಕಾರ ಇವೆರಡೂ ಸಂಘಟನೆಗಳ ಮೇಲಿದ್ದ ಗಂಭೀರ ಪ್ರಕರಣಗಳನ್ನು ಕೈಬಿಟ್ಟ ಬಳಿಕ ಚಟುವಟಿಕೆ ಇನ್ನಷ್ಟು ಹೆಚ್ಚು ಮಾಡಿವೆ’ ಎಂದು ಹೇಳಿದರು.