ಇನ್ನೊಬ್ಬ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರು, ಉದ್ಯೋಗದಲ್ಲಿ ಶೇ 3ರಷ್ಟು ಸರ್ಕಾರಿ ಉದ್ಯೋಗಕ್ಕಾಗಿ ಮಾತ್ರ ಹೋರಾಡುವುದರಲ್ಲಿ ಅರ್ಥವಿಲ್ಲ,ಶೇ 97ರಷ್ಟು ಉದ್ಯೋಗ ನೀಡುವ ಖಾಸಗಿ ವಲಯದಲ್ಲೂ ಮೀಸಲಾತಿ ದೊರಕಿಸಲು ಸರ್ಕಾರ ಪ್ರಯತ್ನಿಸಬೇಕು ಎಂದರು. ಹೊರಗುತ್ತಿಗೆ ವ್ಯವಸ್ಥೆ ಜಾರಿಗೆ ತಂದು ಪರಿಶಿಷ್ಟ ಜಾತಿಯವರಿಗೆ ಉದ್ಯೋಗದಿಂದ ವಂಚಿಸಲಾಗುತ್ತಿದೆ ಎಂದರು.