‘ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಮತ್ತು ರಾಜಕೀಯ ನ್ಯಾಯ ತಂದು ಕೊಟ್ಟ, ಭೂ ಸುಧಾರಣೆ ಜಾರಿಗೆ ತಂದ, ದುರ್ಬಲರ ದನಿಯಾಗಿದ್ದ ಅರಸು ಅವರ ಜನ್ಮದಿನವಿಂದು. ಶಾಶ್ವತ ಕಾರ್ಯಗಳು, ಆಲೋಚನೆಗಳ ಮೂಲಕ ಸದಾ ನಮ್ಮೊಂದಿಗೆ ಇರುವ ಅರಸರ ಆದರ್ಶ ಇಂದು ಎಲ್ಲ ರಾಜಕಾರಣಿಗಳಿಗೂ ಮಾದರಿಯಾಗಲಿ,’ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಆಶಿಸಿದ್ದಾರೆ.