‘ಕಾಂಗ್ರೆಸ್ನ ಈ ಅನಿವಾರ್ಯತೆ ಅರಿತಿರುವ ದೇವೇಗೌಡರು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಆಗಾಗ್ಗೆ ಪ್ರಧಾನಿ ಮೋದಿ ಭೇಟಿ ಮಾಡಿ, ಕಾಂಗ್ರೆಸ್ಸಿಗರಿಗೆ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ರವಾನಿಸುತ್ತಿದ್ದಾರೆ. ಗೌಡರಿಂದ ಬಿಜೆಪಿಗೆ ಯಾವುದೇ ಲಾಭವಾಗಲ್ಲ. ಇದಕ್ಕೆ ನಮ್ಮವರು ಆಸ್ಪದ ಮಾಡಿಕೊಡಬಾರದು’ ಎಂದು ಅವರು, ಬಿಜೆಪಿ ವರಿಷ್ಠರನ್ನು ಆಗ್ರಹಿಸಿದರು.