ಈ ಹಿಂದೆ ಮುಖ್ಯಮಂತ್ರಿ ಶ್ರೀ ಎಚ್. ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ವಿರುದ್ಧ ದಂಗೆ ಏಳಿಸುವ ಮಾತಾಡಿದ್ದರು. ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಅದರಿಂದ ಪ್ರಚೋದನೆಗೊಂಡು ಜನಪ್ರತಿನಿಧಿ ಶ್ರೀ ಪ್ರೀತಂ ಗೌಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೇವೇಗೌಡರ ಕುಟುಂಬದ ದೌರ್ಜನ್ಯಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಅಗತ್ಯವಿಲ್ಲ. pic.twitter.com/AKbk1TIKxH