ಮದುವೆ ಸಂಬಂಧ ಒಂದು ತಿಂಗಳ ರಜೆಯನ್ನೂ ಪಡೆದಿದ್ದರು. ಬೆಂಗಳೂರಿನಿಂದ ಹೊರಡುವ ಮೊದಲು ರಾಜೀವ್ಗಾಂಧಿ ಆಸ್ಪತ್ರೆಯಲ್ಲಿ ಕೋವಿಡ್–19 ತಪಾಸಣೆಗೆ ಒಳಪಟ್ಟಿದ್ದರು. ಅವಳಿ ನಗರದಲ್ಲಿ ಓಡಾಡಿದ ಇವರು, ಸ್ನೇಹಿತರನ್ನು ಭೇಟಿ ಮಾಡಿ ಆಹ್ವಾನಿಸಿದ್ದರು. ಆದರೆ ಬೆಳಗಾವಿಗೆ ಹೊರಡುವ ಸಂದರ್ಭದಲ್ಲಿ ಬೆಂಗಳೂರು ಆಸ್ಪತ್ರೆಯಿಂದ ಬಂದ ಕರೆಯೊಂದು, ಇವರಲ್ಲಿ ಸೋಂಕು ಇರುವುದನ್ನು ದೃಢಪಡಿಸಿತು. ಹೀಗಾಗಿ ಹುಬ್ಬಳ್ಳಿ ಕಿಮ್ಸ್ನಲ್ಲಿ ದಾಖಲಾಗುವಂತೆಆರೋಗ್ಯ ಇಲಾಖೆ ಸೂಚಿಸಿದೆ.