ಬೆಂಗಳೂರು: ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್, ಬೆಂಗಳೂರಿನಲ್ಲಿರುವ ಬಂಡಾಯ ಶಾಸಕರ ಸಂಪರ್ಕಕ್ಕೆ ಹರಸಾಹಸ ಮಾಡುತ್ತಿದ್ದು, ಬುಧವಾರ ಮುಂಜಾನೆ ಯಲಹಂಕದ ರಮಡ ಹೊಟೇಲ್ಗೆ ನುಗ್ಗಲು ಯತ್ನಿಸಿದ ದಿಗ್ವಿಜಯ್ ಸಿಂಗ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿ, ಆನಂತರ ಬಿಡುಗಡೆ ಮಾಡಿದರು.