<p><strong>ಕಲಬುರ್ಗಿ:</strong> ‘ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭಕ್ಕೆ ಒಂದೇ ಕಡೆ 10 ಲಕ್ಷ ಜನರನ್ನು ಸೇರಿಸಿ ತಾಕತ್ ಪ್ರದರ್ಶನ ಮಾಡಬೇಕಿತ್ತು. ಟಿವಿಯಲ್ಲಿ 10 ಲಕ್ಷ ನೋಡುತ್ತಿದ್ದಾರೆಂದು ಹೇಳಿಕೊಂಡರೆ ಅದಕ್ಕೆ ಹೆಚ್ಚು ಮಹತ್ವ ನೀಡಬೇಕಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವ್ಯಂಗ್ಯವಾಡಿದರು.</p>.<p>ಅಫಜಲಪುರ ತಾಲ್ಲೂಕಿನ ಸೊನ್ನಾ ಬ್ಯಾರೇಜಗೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಅಧ್ಯಕ್ಷರಾದವರ ತಾಕತ್ ಏನೆಂದು ಗೊತ್ತಿದೆ. ಅವರು ನಮ್ಮ ಮಿತ್ರರಲ್ಲ' ಎಂದು ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ‘ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಸಮಾರಂಭಕ್ಕೆ ಒಂದೇ ಕಡೆ 10 ಲಕ್ಷ ಜನರನ್ನು ಸೇರಿಸಿ ತಾಕತ್ ಪ್ರದರ್ಶನ ಮಾಡಬೇಕಿತ್ತು. ಟಿವಿಯಲ್ಲಿ 10 ಲಕ್ಷ ನೋಡುತ್ತಿದ್ದಾರೆಂದು ಹೇಳಿಕೊಂಡರೆ ಅದಕ್ಕೆ ಹೆಚ್ಚು ಮಹತ್ವ ನೀಡಬೇಕಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವ್ಯಂಗ್ಯವಾಡಿದರು.</p>.<p>ಅಫಜಲಪುರ ತಾಲ್ಲೂಕಿನ ಸೊನ್ನಾ ಬ್ಯಾರೇಜಗೆ ಗುರುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಅಧ್ಯಕ್ಷರಾದವರ ತಾಕತ್ ಏನೆಂದು ಗೊತ್ತಿದೆ. ಅವರು ನಮ್ಮ ಮಿತ್ರರಲ್ಲ' ಎಂದು ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸದೇ ಪರೋಕ್ಷವಾಗಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>