ನವದೆಹಲಿ: ವಿಚಾರಣೆಗೆಂದು ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯ ಕಚೇರಿಗೆ ಕರೆಸಿಕೊಂಡಿದ್ದ ಜಾರಿ ನಿರ್ದೇಶನಾಲಯ(ಇ.ಡಿ) ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಐವತ್ತು ದಿನ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಬುಧವಾರ ಜಾಮೀನು ಮಂಜೂರಾಗುತ್ತಿದ್ದಂತೆ ಅವರ ಸಹೋದರ ಬಿಕ್ಕಿ ಬಿಕ್ಕಿ ಅತ್ತರು.