ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ 19 ಮುನ್ನೆಚ್ಚರಿಕೆ ಕುರಿತ ಮೊಬೈಲ್‌ ಕಾಲರ್‌ಟ್ಯೂನ್‌ಗೆ ಡಿಕೆಶಿ ವ್ಯಂಗ್ಯ

Last Updated 10 ಮಾರ್ಚ್ 2020, 5:20 IST
ಅಕ್ಷರ ಗಾತ್ರ

ಬೆಂಗಳೂರು: ಮೊಬೈಲ್‌ ಕರೆ ವೇಳೆ ಕೇಳಿ ಬರುವ ಕೋವಿಡ್‌-19 ಕುರಿತ ಮುನ್ನೆಚ್ಚರಿಕಾ ಸಂದೇಶದ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೊಬೈಲ್‌ ದೂರವಾಣಿ ಕರೆಗಳ ಆರಂಭದಲ್ಲಿ ನೀಡಲಾಗುತ್ತಿರುವ ಕೊರೋನಾ ಕುರಿತ ಮುನ್ನಚರಿಕಾ ಸಂದೇಶವು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು ಎಂಬಂತಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ದೇಶದ ಆರ್ಥಿಕ ವ್ಯವಸ್ಥೆ ಮತ್ತಷ್ಟು ಹದಗೆಟ್ಟಿದೆ. ಸಮಸ್ಯೆ ಇರುವೆಡೆ ಕ್ರಮ ಕೈಗೊಳ್ಳಬೇಕೇ ಹೊರತು ಈ ರೀತಿ ಸಾಮೂಹಿಕವಾಗಿ ಜನರನ್ನು ಹೆದರಿಸುವುದು ಸರಿಯಲ್ಲ ಎಂದೂ ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT