'ನಾನು ಮನೆಯಲ್ಲಿ ಕೂರಲ್ಲ. ವಿಧಾನ ಪರಿಷತ್ ಚುನಾವಣೆ ಬಳಿಕ ರಾಜಕೀಯೇತರ ಪ್ರವಾಸ ಮಾಡುತ್ತೇನೆ. ಕೊರೊನಾದಲ್ಲಿ ಜನರ ಕಷ್ಟಗಳೇನು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಪ್ಯಾಕೇಜ್ ತಲುಪಿದೆಯಾ ಎಂದು ಕೇಳುತ್ತಾ, ಜನರ ಕಷ್ಟಗಳಿಗೆ ಸ್ಪಂದಿಸುತ್ತೇನೆ. ನಮ್ಮ ಪಕ್ಷದ ಎಲ್ಲಾ ನಾಯಕರು ಈ ಪ್ರವಾಸದಲ್ಲಿ ಭಾಗವಹಿಸುತ್ತಾರೆ. ಬಾವುಟ ಬಳಸುವುದಿಲ್ಲ’ ಎಂದರು.