<p><strong>ಬೆಂಗಳೂರು: </strong>ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಕೆಲವು ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪ್ಯಾಕೇಜ್ ಕೇವಲ ಘೋಷಣೆಯಾಗಿಯೇ ಇದೆ. ಯಾರೊಬ್ಬರಿಗೂ ನಯಾ ಪೈಸೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.</p>.<p>'ಅನಗತ್ಯ ಷರತ್ತುಗಳನ್ನು ವಿಧಿಸಿ ಬಡ ಟ್ಯಾಕ್ಸಿ, ಆಟೊ ಚಾಲಕರಿಗೆ ವಂಚಿಸಲಾಗುತ್ತಿದೆ. ಮಧ್ಯವರ್ತಿಗಳಿಗೆ ಕಮಿಷನ್ ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಚಾಲಕರನ್ನು ಗುರುತಿಸಿ ಪರಿಹಾರ ನೀಡುವುದು ಅಧಿಕಾರಿಗಳಿಗೆ ಕಷ್ಟ ಏನಿದೆ' ಎಂದು ಅವರು ಮಂಗಳವಾರ ಇಲ್ಲಿ ಮಾಧ್ಯಮದರಿಗೆ ತಿಳಿಸಿದರು.</p>.<p>ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೋಮವಾರ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಪಕ್ಷ ಪರೀಕ್ಷೆಗಾದರೂ ಒಳಪಟ್ಟು ಬೆಂಗಳೂರು ನಗರಕ್ಕೆ ಬರಬೇಕಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ ಕೆಲವು ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪ್ಯಾಕೇಜ್ ಕೇವಲ ಘೋಷಣೆಯಾಗಿಯೇ ಇದೆ. ಯಾರೊಬ್ಬರಿಗೂ ನಯಾ ಪೈಸೆ ಸಿಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.</p>.<p>'ಅನಗತ್ಯ ಷರತ್ತುಗಳನ್ನು ವಿಧಿಸಿ ಬಡ ಟ್ಯಾಕ್ಸಿ, ಆಟೊ ಚಾಲಕರಿಗೆ ವಂಚಿಸಲಾಗುತ್ತಿದೆ. ಮಧ್ಯವರ್ತಿಗಳಿಗೆ ಕಮಿಷನ್ ಪಡೆಯುವುದಕ್ಕೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಚಾಲಕರನ್ನು ಗುರುತಿಸಿ ಪರಿಹಾರ ನೀಡುವುದು ಅಧಿಕಾರಿಗಳಿಗೆ ಕಷ್ಟ ಏನಿದೆ' ಎಂದು ಅವರು ಮಂಗಳವಾರ ಇಲ್ಲಿ ಮಾಧ್ಯಮದರಿಗೆ ತಿಳಿಸಿದರು.</p>.<p>ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೋಮವಾರ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಪಕ್ಷ ಪರೀಕ್ಷೆಗಾದರೂ ಒಳಪಟ್ಟು ಬೆಂಗಳೂರು ನಗರಕ್ಕೆ ಬರಬೇಕಿತ್ತು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>