ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಪ್ರತಿಭಟನೆ ಅಂತ್ಯ

Last Updated 8 ನವೆಂಬರ್ 2019, 11:26 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಶರಣಾಗಿರುವ ಬೆನ್ನಲ್ಲೇ ಮಿಂಟೊ ಆಸ್ಪತ್ರೆಯ ಕಿರಿಯ ವೈದರು ತಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದಾರೆ‌.
ಕಿರಿಯ ವೈದ್ಯ ಸಂಘದ ಅಧ್ಯಕ್ಷ ಎಲ್.ಎನ್ ರೆಡ್ಡಿ ಅವರು ಈ ಹೇಳಿಕೆ ನೀಡಿದ್ದಾರೆ.'ಇವತ್ತಿಗೆ ಈ ಕ್ಷಣದಲ್ಲಿ ಹಿಂಪಡೆದಿದ್ದೇವೆ. ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ನಮಗೆ ಭದ್ರತೆಯನ್ನು ಕೊಡುತ್ತೇವೆ ಎಂದು ಸರ್ಕಾರದಿಂದಲೂ ಭರವಸೆ ಬಂದಿದೆ' ಎಂದಿದ್ದಾರೆ.'ಈ‌ ಹಿನ್ನಲೆ ನಾವು ಮುಷ್ಕರ ವಾಪಸ್ಸು ಪಡೆಯುತ್ತಿದ್ದೇವೆ' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT